ಅಹುದಹುದು ಶಿವಶರಣರ ಮಹಿಮೆ ಆರಿಗೆಯೂ ಕಾಣಬಾರದು. ಕಬ್ಬುನ ಉಂಡ ನೀರಿನಂತೆ, ಕಬ್ಬಿಸಿಲುಂಡ ಅರಿಸಿನದಂತೆ, ಉರಿಯೊಳಡಗಿದ ಕರ್ಪುರದಂತೆ, ಬಯಲನಪ್ಪಿದ ವಾಯುವಿನಂತೆ ಇಪ್ಪ ನಿಲವು ನುಡಿದು ಹೇಳಿಹೆನೆಂಬ ಮಾತಿಂಗೆ ಅಳವಡುವುದೆ ? ಅರಿವಡೆ ಮತಿಯಿಲ್ಲ, ...
ಅಹುದಹುದು ಶಿವಶರಣರ ಮಹಿಮೆ ಆರಿಗೆಯೂ ಕಾಣಬಾರದು. ಕಬ್ಬುನ ಉಂಡ ನೀರಿನಂತೆ, ಕಬ್ಬಿಸಿಲುಂಡ ಅರಿಸಿನದಂತೆ, ಉರಿಯೊಳಡಗಿದ ಕರ್ಪುರದಂತೆ, ಬಯಲನಪ್ಪಿದ ವಾಯುವಿನಂತೆ ಇಪ್ಪ ನಿಲವು ನುಡಿದು ಹೇಳಿಹೆನೆಂಬ ಮಾತಿಂಗೆ ಅಳವಡುವುದೆ ? ಅರಿವಡೆ ಮತಿಯಿಲ್ಲ, ...