pratilipi-logo ಪ್ರತಿಲಿಪಿ
ಕನ್ನಡ

ಮುಕ್ತಾಯಕ್ಕನ ವಚನಗಳು

3696
3.8

ಅಹುದಹುದು ಶಿವಶರಣರ ಮಹಿಮೆ ಆರಿಗೆಯೂ ಕಾಣಬಾರದು. ಕಬ್ಬುನ ಉಂಡ ನೀರಿನಂತೆ, ಕಬ್ಬಿಸಿಲುಂಡ ಅರಿಸಿನದಂತೆ, ಉರಿಯೊಳಡಗಿದ ಕರ್ಪುರದಂತೆ, ಬಯಲನಪ್ಪಿದ ವಾಯುವಿನಂತೆ ಇಪ್ಪ ನಿಲವು ನುಡಿದು ಹೇಳಿಹೆನೆಂಬ ಮಾತಿಂಗೆ ಅಳವಡುವುದೆ ? ಅರಿವಡೆ ಮತಿಯಿಲ್ಲ, ...