pratilipi-logo ಪ್ರತಿಲಿಪಿ
ಕನ್ನಡ

ಅಪೂರ್ವ (ಸಿನಿಮಾ ವಿಮರ್ಶೆ)

4.2
4610

*************************************************** ತನ್ನ ಅಷ್ಟು ವರ್ಷಗಳ ಸಿನಿಬದುಕಿನ ಅನುಭವಗಳ ಧಾರೆ, ಪ್ರೀತಿ-ಪ್ರೇಮದ ರಸಕಾವ್ಯ, ಬಣ್ಣಗಳ ಬಾಂಧವ್ಯ, ಯಂಗ್-ಓಲ್ಡ್ ನ ಮಧುರ ಪ್ರೇಮಕಾವ್ಯ,ಇತ್ಯಾದಿಗಳ ಬಂಧವೇ ಅಪೂರ್ವ.... ರವಿಚಂದ್ರನ್ ಒಂದು ಕಾಲದಲ್ಲಿ ಪ್ರೇಮಲೋಕವನ್ನೆ ಸೃಷ್ಟಿಸಿದ ರಸಿಕ ಪ್ರೇಮಿ...ಇಲ್ಲಿಯೂ ಪ್ರೇಮದ ರಸ ಸಿಂಪಡಿಸಲು ಹೋಗಿ ದೃಶ್ಯಗಳ ಎಳೆತ ನೀಡುತ್ತಾರೆ. ಆದರೆ ದ್ರಶ್ಯದ ಎಳೆತ ಪ್ರೇಕ್ಷಕನ ಮನಸ್ಸಿಗೆ ಏಕಾಗ್ರತೆಯಿಂದ ಕೂರಲು ಸಹನೆ ನೀಡುವುದಿಲ್ಲ... ಕನ್ನಡ ಚಿತ್ರರಂಗಕ್ಕೆ ಅಪೂರ್ವ ಕಥೆ ಹೊಸತಾಗಿದೆ. ಬಹುಶಃ ಇಂಗ್ಲೀಷ್ ನಲ್ಲಿ ಇಂತಹ ಮೂವಿ ಬಂದಿದ್ದರೆ ಜನ ಬಾಚಿ ...

ಓದಿರಿ
ಲೇಖಕರ ಕುರಿತು

ಹುಟ್ಟಿದ್ದು ಕುಂದಾಪುರದ ಹೊಸೂರು ಹೆಗ್ಗದ್ದೆ ಎನ್ನುವ ಪುಟ್ಟ ಹಳ್ಳಿಯಲ್ಲಿ...ಮನೆಯಲ್ಲಿ ಮಣಿ, ಹೊರಗೆ ಬಿದ್ದರೆ ಸಂದೀಪ್, ಜನ ಗುರುತಿಸುವುದು ಸಂದೀಪ್ ಶೆಟ್ಟಿ ಹೆಗ್ಗದ್ದೆ... ಹುಟ್ಟೂರು ಹಾಗೂ ಕುಂದಾಪುರದಲ್ಲಿ ಓದಿದ್ದು... ಒತ್ತಾಯಕ್ಕಾಗಿ, ಮೂಲಭೂತ ಅವಶ್ಯಕತೆ ಎನ್ನುವಂತೆ ಬಿ.ಕಾಂ ಎಂ.ಕಾಂ ಪದವಿ ಬಗಲಲ್ಲಿದೆ... ಡಿಗ್ರಿಯಲ್ಲಿರುವಾಗಲೇ ಬರೆಯುವ ಹವ್ಯಾಸ ಜೊತೆಗೆ, ಸಿಕ್ಕಿದನ್ನು ಓದುವ ಒಲವು... 21 ನೇ ವಯಸ್ಸಿಗೆ 3 ಕವನಕ್ಕೆ 'ಯುವಕವಿ ಪ್ರಶಸ್ತಿ' ಪ್ರಾಪ್ತಿ. 22ನೇ ವಯಸ್ಸಿಗೆ "ಛಾಯಾ ಕನ್ನಡಿಗ" ಬಿರುದು... ನಡುವೆ ಒಂದಿಷ್ಟು ಹಾಡು,ಹಾಡಬೇಕೆನ್ನುವ ಬಯಕೆ. ಅದಕ್ಕಾಗಿ ಅವಕಾಶ ಸಿಗದೇ ನನ್ನದೇ 'ಸೋನು ಗ್ರೂಪ್ ಆಫ್ ಟ್ರ್ಯಾಕ್ ಮ್ಯೂಸಿಕ್' ತಂಡದ ಸ್ಥಾಪನೆ... ಜಾಸ್ತಿ ಬಡವ, ಅಷ್ಟಕ್ಕಷ್ಟೇ ಶ್ರೀಮಂತ...ಬಗಲಲ್ಲಿ ಗೆಲುವು, ಸುತ್ತಮುತ್ತಲೆಲ್ಲ ಸೋಲಿನ ಕತ್ತಲು... ಬದುಕಲು ಕಷ್ಟ ಎನ್ನುವಾಗ ಊರಿಗೆ ಗುಡ್ ಬೈ ಹೇಳಿ, ಬೆಂಗಳೂರಿಗೆ ಪಾದಾರ್ಪಣೆ. ಮಹಾನಗರಿಗೆ ಬಂದಾಗ ಯಾವುದೋ ಕಟೌಟ್ ನೋಡಿ ಸಿನಿಮಾ ಹಾಡು ಬರೆಯಬೇಕೆಂಬ ಆಸೆ ಹುಟ್ಟಿ 6 ತಿಂಗಳು ಇಂಡಸ್ಟ್ರಿಯಲ್ಲಿ ಅಲೆದಾಟ. ಮತ್ತೆ ಊಟಕ್ಕೂ ಕಷ್ಟ. ಇದು ವರ್ಕೌಟ್ ಆಗಲ್ಲ ಎನ್ನುವ ಹಂತದಲ್ಲಿ ಖಾಸಗಿ ಛಾನೆಲ್ ಒಂದರಲ್ಲಿ ಕೆಲಸ... ಮತ್ತೆ ಅನಾರೋಗ್ಯದ ಪ್ರಯುಕ್ತ ಆ ಕೆಲಸಕ್ಕೂ ಫುಲ್ ಸ್ಟಾಪ್. ಬ್ಯಾಕ್ ಟು ನೇಟಿವ್. ಸತ್ತೇ ಎನ್ನುವಾಗ ಬದುಕಿಸಿದ್ದು ಡಾಕ್ಟರ್ ಔಷಧ. ಅದಾದ ನಂತರ ಮತ್ತೆ ಬೆಂಗಳೂರಿಗೆ... ಮರಳಿ ಕೆಲಸಕ್ಕೆ ಪ್ರಯತ್ನ... ಸಿರಿ ಪತ್ರಿಕೆಯಲ್ಲಿ ಸಂಪಾದಕನಾಗಿ ಕೆಲಸಕ್ಕೆ ಆಹ್ವಾನ. ಸಿಕ್ಕಿದ್ದು ಸವಿ ಎನ್ನುವಂತೆ ಕೆಲಸಕ್ಕೆ ಹಾಜರು. ಅಲ್ಲಿಂದ ಮತ್ತೆ ಬರವಣಿಗೆ ಪ್ರಾರಂಭ... 2015 ಎಪ್ರೀಲ್ 19 ರಂದು ಮೊದಲ ಕವನ ಸಂಕಲನ 'ಮಡಕೆ ಮಾರುವ ಹುಡುಗ' ಲೋಕಾರ್ಪಣೆ... ಮೊನ್ನೆ ಮೊನ್ನೆ ಅಂದರೆ 25 ನವೆಂಬರ್ 2016 ರಂದು ನನ್ನೂರ ಭಾಷೆ ಕುಂದಾಪ್ರ ಕನ್ನಡದಲ್ಲಿ "ಗಂಡ್ ಹಡಿ ಗಂಡ್" ಆಲ್ಭಮ್ ಸಾಂಗ್ ರಿಲೀಸ್...ಒಂಥರಾ ಬದುಕು ಸುಂದರವಾಗಿದೆ. ಇದೀಗ ಮತ್ತೆ ಹೊಸ ಹೊಸ ಪ್ರಯೋಗಗಳೆನ್ನುವಂತೆ ಡಾಕ್ಯುಮೆಂಟರಿಗಳನ್ನು ಮಾಡುವ ಹುಚ್ಚುತನ...ಯೋಚನೆ ಬಹಳ ಇದೆ... ಅಪ್ಪ-ಅಮ್ಮ ಅಣ್ಣಂದಿರೇ ಬೆಂಬಲದ ಸ್ಫೂರ್ತಿ. ಜೊತೆಗೆ ಚಂದದ ಗೆಳೆಯ ಗೆಳತಿಯರ ಪ್ರೋತ್ಸಾಹ... ಪ್ರತಿಯೊಬ್ಬರಿಗೂ ಜೀವನದಲ್ಲಿ ನೀಡಬೇಕಾದ ಅತ್ಯಮೂಲ್ಯ ವಂದನೆಯಂತೂ ಮನದಲ್ಲಿದೆ. ಅದಕ್ಕಾಗಿ ಒಳ್ಳೆ ಸಮಯಕ್ಕಾಗಿ ಕಾಯುತ್ತಿರುವ ಮುದ್ದಾದ ಮನಸ್ಸಿದೆ. ಅನ್ನ ಹಾಕಿ ಬೆಳೆಸಿದವರ ಋಣವಿದೆ...ಜೀವನ ಹೊಸ ಹೊಸ ದಾರಿಯನ್ನು ದಿನವೂ ಹುಡುಕುತ್ತಿದೆ..ಅಲ್ಲಲ್ಲಿ ಅಭಿಮಾನಿಗಳು ಇದ್ದಾರೆ, ರೊಚ್ಚಿಗೆದ್ದ ವೈರಿಗಳು ಇದ್ದಾರೆ... ಬದುಕು ಸಾಗುತ್ತಿದೆ.. ಏನಾದರೂ ಸಾಧಿಸಬೇಕೆಂಬ ಛಲವಿದೆ... ಭಾನು ನಕ್ಷತ್ರ ತೋರಿಸುತ್ತದೆ.., ನಕ್ಷತ್ರ ಸ್ಟಾರ್ ಆಗು ಎಂದೇಳುತ್ತದೆ.. ಪ್ರೀತಿಯಿದೆ...ಪಯಣವಿದೆ... ನಿಮ್ಮೆಲ್ಲರಿಗೂ ಮನದಲ್ಲಿ ವಂದನೆಯಿದೆ... Follow in Face Book: Sandeep shetty heggadde OR YouTube: www.youtube.com/c/sandeepShettyHeggadde

ಪ್ರತಿಕ್ರಿಯೆಗಳು
  • author
    ನಿಮ್ಮ ರೇಟಿಂಗ್

  • ಪ್ರತಿಕ್ರಿಯೆಗಳು
  • author
    Amarnath Gowda
    21 ಏಪ್ರಿಲ್ 2018
    it's a visual treat amazing cinematography.. people will look on it in the coming years.. hatsoff to crazy *
  • author
    LAKSHMI KANTHA G
    31 ಜುಲೈ 2018
    ಶಶಿಕುಮಾರ್ ಸರ್ ಅವರು ತುಂಬಾ ಚನ್ನಾಗಿ ಕಧೆ ಕಟ್ಟಿ ಕೊಟ್ಟಿದರೆ.ಹಣ ಅಂದರೆ ಹೆಣ ಕೂಡ ಬಾಯಿ ಬಿಡುತ್ತೆ.ಅನ್ನೊಂದಕ್ಕೆ ಇದೆ ಸಾಕ್ಷಿಯಾಗಿ ನಿಂತಿದೆ
  • author
    Prem Preetu
    19 ಜನವರಿ 2018
    Hosa reethiya story hosathanavide katheyalli Ravi sir is always awesome
  • author
    ನಿಮ್ಮ ರೇಟಿಂಗ್

  • ಪ್ರತಿಕ್ರಿಯೆಗಳು
  • author
    Amarnath Gowda
    21 ಏಪ್ರಿಲ್ 2018
    it's a visual treat amazing cinematography.. people will look on it in the coming years.. hatsoff to crazy *
  • author
    LAKSHMI KANTHA G
    31 ಜುಲೈ 2018
    ಶಶಿಕುಮಾರ್ ಸರ್ ಅವರು ತುಂಬಾ ಚನ್ನಾಗಿ ಕಧೆ ಕಟ್ಟಿ ಕೊಟ್ಟಿದರೆ.ಹಣ ಅಂದರೆ ಹೆಣ ಕೂಡ ಬಾಯಿ ಬಿಡುತ್ತೆ.ಅನ್ನೊಂದಕ್ಕೆ ಇದೆ ಸಾಕ್ಷಿಯಾಗಿ ನಿಂತಿದೆ
  • author
    Prem Preetu
    19 ಜನವರಿ 2018
    Hosa reethiya story hosathanavide katheyalli Ravi sir is always awesome