ದಯವಿಟ್ಟು ನಿಮ್ಮ ಭಾಷೆಯನ್ನು ಆಯ್ಕೆ ಮಾಡಿ
ಅಯ್ಯೊ ನಮ್ಮ ಕಥೆ ಏನು ಹೇಳೋದು ಬಿಡಿ. ಕಡ್ಲೆ ಇದ್ದಾಗ ಹಲ್ಲಿಲ್ಲ, ಹಲ್ಲಿದ್ದಾಗ ಕಡ್ಲೆ ಇಲ್ಲ ಅಂತಾರಲ್ಲ, ಒಂಥರ ಹಾಗೆ…ಹಾಗಂತ ಸದಾ ಕೊರಗುವ ಅನೇಕರನ್ನು ನಾವು ಕಾಣುತ್ತೇವೆ. ನನ್ನ ಹತ್ರ ಸಕ್ಕತ್ ಬುದ್ಧಿವಂತಿಕೆಯಿದೆ. ಆದ್ರೆ ನಮ್ಮ ಬಾಸು ...
ಊರು-ಕೋಡ್ಸರ/ಬೆಂಗಳೂರು ಅದ್ಯಾಕೊ ಗೊತ್ತಿಲ್ಲ, ನನ್ನ ದೇಶ, ನನ್ನ ಊರು, ನನ್ನ ಅಪ್ಪ, ಅಮ್ಮ ಅಂದ್ರೆ ನನಗೆ ಮೊದಲಿನಿಂದಲೂ ಪ್ರೀತಿ. ಶಿವರಾಮ ಕಾರಂತರ ‘ಹುಚ್ಚು ಮನಸಿನ ಹತ್ತು ಮುಖಗಳು’ ಬದುಕಿನ ಕುರಿತಾಗಿ ನನಗೊಂದು ಕನಸು ಕಟ್ಟಿಕೊಟ್ಟ ಕೃತಿ. ಕಂಡಿದ್ದನ್ನು ಕಂಡ ಹಾಗೆ ಹೇಳೋದು ನನ್ನ ಸ್ವಭಾವ. ಹಾಗಾಗಿ ಕಾರಂತರು, ಓಶೋ ರಜನೀಶ, ಎಸ್.ಎಲ್ ಭೈರಪ್ಪ, ಪೂರ್ಣಚಂದ್ರ ತೇಜಸ್ವಿ…ನನ್ನಿಷ್ಟದ ಲೇಖಕರು. ನಿದ್ದೆ ಮಾಡುವುದು ಅಂದರೆ ಪಂಚಪ್ರಾಣ. ಓದು, ಯಕ್ಷಗಾನ, ಸಂಗೀತ…ಇವೆಲ್ಲ ಒಂಟಿತನದಿಂದ ನನ್ನನ್ನು ಕೆಲ ಕಾಲ ದೂರ ಇಡುತ್ತವೆ. ನನ್ನ ಬರಹ ಓದಿ ಪ್ರತಿಕ್ರಿಸುವ, ಇಷ್ಟಪಡುವ ಎಲ್ಲರಿಗು ಅಡ್ವಾನ್ಸ್ ಧನ್ಯವಾದಗಳು. ಸಂಪರ್ಕಕ್ಕೆ ಇಲ್ಲಿ ಸಿಕ್ತಿನಿ. https://www.facebook.com/vinayakakodsara
ಊರು-ಕೋಡ್ಸರ/ಬೆಂಗಳೂರು ಅದ್ಯಾಕೊ ಗೊತ್ತಿಲ್ಲ, ನನ್ನ ದೇಶ, ನನ್ನ ಊರು, ನನ್ನ ಅಪ್ಪ, ಅಮ್ಮ ಅಂದ್ರೆ ನನಗೆ ಮೊದಲಿನಿಂದಲೂ ಪ್ರೀತಿ. ಶಿವರಾಮ ಕಾರಂತರ ‘ಹುಚ್ಚು ಮನಸಿನ ಹತ್ತು ಮುಖಗಳು’ ಬದುಕಿನ ಕುರಿತಾಗಿ ನನಗೊಂದು ಕನಸು ಕಟ್ಟಿಕೊಟ್ಟ ಕೃತಿ. ಕಂಡಿದ್ದನ್ನು ಕಂಡ ಹಾಗೆ ಹೇಳೋದು ನನ್ನ ಸ್ವಭಾವ. ಹಾಗಾಗಿ ಕಾರಂತರು, ಓಶೋ ರಜನೀಶ, ಎಸ್.ಎಲ್ ಭೈರಪ್ಪ, ಪೂರ್ಣಚಂದ್ರ ತೇಜಸ್ವಿ…ನನ್ನಿಷ್ಟದ ಲೇಖಕರು. ನಿದ್ದೆ ಮಾಡುವುದು ಅಂದರೆ ಪಂಚಪ್ರಾಣ. ಓದು, ಯಕ್ಷಗಾನ, ಸಂಗೀತ…ಇವೆಲ್ಲ ಒಂಟಿತನದಿಂದ ನನ್ನನ್ನು ಕೆಲ ಕಾಲ ದೂರ ಇಡುತ್ತವೆ. ನನ್ನ ಬರಹ ಓದಿ ಪ್ರತಿಕ್ರಿಸುವ, ಇಷ್ಟಪಡುವ ಎಲ್ಲರಿಗು ಅಡ್ವಾನ್ಸ್ ಧನ್ಯವಾದಗಳು. ಸಂಪರ್ಕಕ್ಕೆ ಇಲ್ಲಿ ಸಿಕ್ತಿನಿ. https://www.facebook.com/vinayakakodsara
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ