pratilipi-logo ಪ್ರತಿಲಿಪಿ
ಕನ್ನಡ

ಕಾಣಿಕೆ

3.4
4652

ಮೊದಲು ತಾಯ ಹಾಲ ಕುಡಿದು, ಲಲ್ಲೆಯಿಂದ ತೊದಲಿ ನುಡಿದು, ಕೆಳೆಯರೊಡನೆ ಬೆಳೆದು ಬಂದ ಮಾತದಾವುದು– ನಲ್ಲೆಯೊಲವ ತೆರೆದು ತಂದ ಮಾತದಾವುದು– ಸವಿಯ ಹಾಡ, ಕಥೆಯ ಕಟ್ಟಿ, ಕಿವಿಯಲೆರೆದು, ಕರುಳ ತಟ್ಟಿ ನಮ್ಮ ಜನರು,ನಮ್ಮ ನಾಡು, ಎನಿಸಿತಾವುದು- ...

ಓದಿರಿ
ಲೇಖಕರ ಕುರಿತು
author
ಬಿ.ಎಂ.ಶ್ರೀಕಂಠಯ್ಯ

ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ಕವಿ ಮತ್ತು ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ ಸ್ಥಾನ-ಮಾನಗಳಿರಲಿಲ್ಲ. ಅಂತಹ ಸಮಯದಲ್ಲಿ ಕನ್ನಡವನ್ನು ಅದಕ್ಕಿರುವ ಒಂದು ನ್ಯಾಯವಾದ ಸ್ಥಾನವನ್ನು ದೊರಕಿಸಿ ಕೊಡಲೇಬೇಕು ಎಂದು ಆಶಿಸಿ, ತಮ್ಮ ಜೀವನವನ್ನು ಕನ್ನಡಕ್ಕಾಗಿ ಮುಡಿಪಾಗಿಟ್ಟವರು ಬಿ. ಎಂ. ಶ್ರೀಕಂಠಯ್ಯನವರು.

ಪ್ರತಿಕ್ರಿಯೆಗಳು
  • author
    ನಿಮ್ಮ ರೇಟಿಂಗ್

  • ಪ್ರತಿಕ್ರಿಯೆಗಳು
  • author
    Ambrish Ambi
    13 നവംബര്‍ 2023
    no use there is no summary
  • author
    narayan vadeyar "vatsala suta"
    02 ആഗസ്റ്റ്‌ 2022
    ಇವರು ಕವಿವರೇಣ್ಯರು .ನಾವೇನು ಹೇಳುವದು
  • author
    BR Sathyanarayan Rao
    09 ഒക്റ്റോബര്‍ 2018
    ಸೊಗಸಾದ ಪದ್ಯ👍👍👌👌😊
  • author
    ನಿಮ್ಮ ರೇಟಿಂಗ್

  • ಪ್ರತಿಕ್ರಿಯೆಗಳು
  • author
    Ambrish Ambi
    13 നവംബര്‍ 2023
    no use there is no summary
  • author
    narayan vadeyar "vatsala suta"
    02 ആഗസ്റ്റ്‌ 2022
    ಇವರು ಕವಿವರೇಣ್ಯರು .ನಾವೇನು ಹೇಳುವದು
  • author
    BR Sathyanarayan Rao
    09 ഒക്റ്റോബര്‍ 2018
    ಸೊಗಸಾದ ಪದ್ಯ👍👍👌👌😊