
ಪ್ರತಿಲಿಪಿನಾನು ಕೊಂದ ಹುಡುಗಿ’ ಅಜ್ಜಂಪುರ ಸೀತಾರಾಮಯ್ಯನವರು ‘ಆನಂದ’ ಎನ್ನುವ ಕಾವ್ಯನಾಮದಲ್ಲಿ ಬರೆದ ಒಂದು ಸಣ್ಣ ಕತೆ. ನನ್ನನ್ನು ಬಹಳ ಗಾಢವಾಗಿ ಕಾಡಿದ ಕತೆ ಅದು. ಪ್ರಾಚೀನ ದೇವಸ್ಥಾನದ ಶಿಲ್ಪಕಲೆಗಳನ್ನು ಅಧ್ಯಯನ ಮಾಡುವ ಒಬ್ಬ ಸಂಶೋಧಕ ಇರುತ್ತಾನೆ. ಊರಿಂದ ಊರಿಗೆ ಪ್ರಾಚೀನ ಚಿಲ್ಪ ಕಲೆಗಳ ಬಗೆ ಅಧ್ಯಯನ ಮಾಡುತ್ತಾ ಹೋಗ್ತಾ ಇದ್ದೋನು ಅವನು. ಒಂದು ಸಣ್ಣ,ಪುಟ್ಟ ಹಳ್ಳೀಲಿ ಒಂದೆರಡು ದಿನದ ಮಟ್ಟಿಗೆ ಉಳಿಯಬೇಕಾಗುತ್ತದೆ. ಆ ಹಳ್ಳಿಯ ದೊಡ್ಡ ಮನುಷ್ಯರೊಬ್ಬರು ತಮ್ಮ ಮನೆಯಲ್ಲಿ ಅವನಿಗೆ ಆತಿಥ್ಯ ನೀಡುತ್ತಾರೆ. ಅಂದು ಸಂಜೆ ಹಳಿಯ ಒಬ್ಬ ದೊಡ್ಡ ಮನುಷ್ಯರೊಬ್ಬರ ಮನೆಯಲ್ಲಿ ಊಟಕ್ಕೆ ಕೂತಾಗ, ಗೆಜ್ಜೆ ಸದ್ದಿನ ಹೆಜ್ಜೆಯನಿಡುತ್ತಾ… ...
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ