pratilipi-logo ಪ್ರತಿಲಿಪಿ
ಕನ್ನಡ

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ

148

ಮನೆಯೇ ಮೊದಲ ಪಾಠಶಾಲೆ. ತಂದೆ ತಾಯಿಯರೇ ಮಕ್ಕಳಿಗೆ ಮೊದಲ ಗುರುಗಳು. ಒಂದು ಎತ್ತರವಾದ ಕಟ್ಟಡ ಸುಭಧ್ರವಾಗಿರ ಬೇಕಾದರೆ ಅದಕ್ಕೆ ಸರಿಯಾದ ತಳಪಾಯವಿರಬೇಕಾದದ್ದು ಅತ್ಯಗತ್ಯ. ಬುಡ ಗಟ್ಟಿ ಇಲ್ಲದಿದ್ದರೆ ಒಂದು ಸಣ್ಣ ಗಾಳಿಗೇ ಮರ ಉರುಳಿ ಬೀಳುವಂತೆ ...

ಓದಿರಿ
ಲೇಖಕರ ಕುರಿತು
author
ಶ್ರೀಕಂಠ ಬಾಳಗಂಚಿ

ಶ್ರೀಕಂಠ ಬಾಳಗಂಚಿ ಎಂಬ ನಾಮದೇಯನಾದ ನಾನು, ಮೂಲತಃ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಬಾಳಗಂಚಿ ಗ್ರಾಮದ ಖ್ಯಾತ ವಾಗ್ಗೇಯಕಾರರೂ, ಗಮಕಿಗಳು ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಗಮಕಿ ದಿ. ಶ್ರೀ ನಂಜುಂಡಯ್ಯನವರ ಮೊಮ್ಮಗ ಮತ್ತು ಗಮಕಿ ದಿ. ಶ್ರೀ ಶಿವಮೂರ್ತಿಗಳ ಸುಪುತ್ರ. ಪ್ರಸ್ತುತ ಬೆಂಗಳೂರಿನ ವಿಶ್ವವಿಖ್ಯಾತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೂ ಹವ್ಯಾಸಿ ಬರಹಗಾರ. ತಮ್ಮ ಬ್ಲಾಗ್ ಮುಖಾಂತರ ಕ್ರೀಡೆ, ಸಾಮಾಜಿಕ ಮತ್ತು ಪ್ರಸ್ತುತ ವಿಷಯಗಳ ಬಗ್ಗೆ ಸಮಯ ಸಿಕ್ಕಾಗಲೆಲ್ಲಾ ಲೇಖನ ಬರೆದು ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಕಟಿಸಿದ್ದೇನೆ. ಕನ್ನಡ ನಾಡು, ಭಾಷೆ, ನುಡಿಗಳ ಬಗ್ಗೆ ಅಪಾರವಾದ ಗೌರವ ಮತ್ತು ಪ್ರೇಮ ಇರುವವ. ಜಿ.ಪಿ.ರಾಜರತ್ನಂರವರ ನರಕಕ್ಕಿಳ್ಸಿ ನಾಲ್ಗೆ ಸೀಳ್ಸಿ ಬಾಯ್ ಒಲ್ಸಾಕಿದ್ರೂನೂ ಮೂಗ್ನಲ್ ಕನ್ನಡ್ ಪದ್ವಾಡ್ತೀನಿ ಅಂತಾ ಹೇಳಿರುವುದನ್ನು ಅಕ್ಷರಶಃ ಪಾಲಿಸುತ್ತಿರುವವನು.

ಪ್ರತಿಕ್ರಿಯೆಗಳು
  • author
    ನಿಮ್ಮ ರೇಟಿಂಗ್

  • ಈ ಬರಹಕ್ಕೆ ಯಾವ ಪ್ರತಿಕ್ರಿಯೆಗಳೂ ಇಲ್ಲ
  • author
    ನಿಮ್ಮ ರೇಟಿಂಗ್

  • ಈ ಬರಹಕ್ಕೆ ಯಾವ ಪ್ರತಿಕ್ರಿಯೆಗಳೂ ಇಲ್ಲ