ಅದೊಂದು ಮಕ್ಕಳ ವಸತಿ ಬೇಸಿಗೆ ಶಿಬಿರ. ಸುಂದರವಾದ ಮಾವಿನ ತೋಟದ ದೊಡ್ಡ ಡಾರ್ಮೆಟರಿ ಒಂದರಲ್ಲಿ ಕ್ಯಾಂಪ್ ಆಯೋಜನೆಗೊಂಡಿತ್ತು. ಸರಿಸುಮಾರು ಎಲ್ಲ ಪ್ರಾಥಮಿಕ ಸವಲತ್ತುಗಳೂ ಅಲ್ಲಿದ್ದವು. ದೇಸೀ ನೆಲೆಯ ಹೈಟೆಕ್ ಅಲ್ಲದ ಹೈಜೆನಿಕ್ ಶಿಬಿರ ಅದಾಗಿತ್ತು. ...
ನಾಟಕಕಾರನಾಗಿ ಕವಿಯಾಗಿ ಜಾನಪದ ಸಂಶೋಧಕನಾಗಿ ಸಂಘಟಕನಾಗಿ ನಟ ನಿರ್ದೇಶಕನಾಗಿ ಕಳೆದ ಇಪ್ಪತ್ತೈದು ವರ್ಷಗಳಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಾರ್ಯನಿರತನಾಗಿದ್ದೇನೆ. ಪ್ರಕಾಶಕನಾಗಿ ನಾಲ್ಕು ಸಂಸ್ಥೆಗಳ ಮೂಲಕ ಐದುನೂರಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿ ಒಂದುನೂರ ಮೂವತ್ತೆಂಟಕ್ಕೂ ಹೆಚ್ಚು ವಿವಿಧ ಪ್ರಶಸ್ತಿಗಳನ್ನು ಪಡೆದಿರುತ್ತೇನೆ. ಅದರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕೂಡ ನಮ್ಮ ಪ್ರಕಟಣೆಗೆ ಬಂದಿರುತ್ತದೆ. ನಾನು ಬರೆದ ಇಪ್ಪತ್ತೇಳು ನಾಟಕಗಳೂ ರಂಗದ ಮೇಲೆ ಪ್ರದರ್ಶನ ಕಂಡಿರುವುದು ಹೆಮ್ಮೆಯ ಸಂಗತಿ.
ಸಾರಾಂಶ
ನಾಟಕಕಾರನಾಗಿ ಕವಿಯಾಗಿ ಜಾನಪದ ಸಂಶೋಧಕನಾಗಿ ಸಂಘಟಕನಾಗಿ ನಟ ನಿರ್ದೇಶಕನಾಗಿ ಕಳೆದ ಇಪ್ಪತ್ತೈದು ವರ್ಷಗಳಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಾರ್ಯನಿರತನಾಗಿದ್ದೇನೆ. ಪ್ರಕಾಶಕನಾಗಿ ನಾಲ್ಕು ಸಂಸ್ಥೆಗಳ ಮೂಲಕ ಐದುನೂರಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿ ಒಂದುನೂರ ಮೂವತ್ತೆಂಟಕ್ಕೂ ಹೆಚ್ಚು ವಿವಿಧ ಪ್ರಶಸ್ತಿಗಳನ್ನು ಪಡೆದಿರುತ್ತೇನೆ. ಅದರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕೂಡ ನಮ್ಮ ಪ್ರಕಟಣೆಗೆ ಬಂದಿರುತ್ತದೆ. ನಾನು ಬರೆದ ಇಪ್ಪತ್ತೇಳು ನಾಟಕಗಳೂ ರಂಗದ ಮೇಲೆ ಪ್ರದರ್ಶನ ಕಂಡಿರುವುದು ಹೆಮ್ಮೆಯ ಸಂಗತಿ.
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ